ಉಳ್ಳಾಲ; ಮನೆಯ ಬಾಗಿಲ ಲಾಕರ್ ಗೆ ಕಾಂಡಮ್ ತುಂಬಿ ಮಹಿಳೆಯ ಒಳ ಉಡುಪು ಕಳ್ಳತನ ಮಾಡಿ ವಿಕೃತಿ

ಉಳ್ಳಾಲ:ಮನೆಯ ಬಾಗಿಲ ಲಾಕರ್ ಗೆ ಕಾಂಡೊಮ್ ಸಿಕ್ಕಿಸಿ ಬಾಲ್ಕನಿ ಮತ್ತು ಟೆರೇಸ್ ಮೇಲೆ ಒಣ ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನು ಕಳ್ಳತನ ಮಾಡಿ ವಿಕೃತಿ ಮೆರೆದಿರಯವ ಬಗ್ಗೆ ವರದಿಯಾಗಿದೆ.

ಉಳ್ಳಾಲ ಬೈಲಿನ ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ಸುಂದರ್ ಎನ್ನುವವರ ಮನೆ ಮೇಲಿರುವ ಬಾಡಿಗೆ
ಮನೆಯಲ್ಲಿ ಮಹಿಳೆ ಮತ್ತು ಆಕೆಯ ಮಗಳ ಉಡುಪು ಕಳವುಗೈಯ್ಯಲಾಗಿದೆ.

ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಮತ್ತು ಒಳ ಉಡುಪುಗಳನ್ನು ಬಾಲ್ಕನಿ ಮತ್ತು ಟೆರೇಸ್ ಮೇಲೆ ನಿನ್ನೆ ಸಂಜೆ ಒಣ ಹಾಕಲಾಗಿತ್ತು. ಇಂದು ಬೆಳಿಗ್ಗೆ ಬಾಡಿಗೆ ಮನೆ ಯಜಮಾನ ಎದ್ದಾಗ ಮುಖ್ಯ ಬಾಗಿಲಿನ ಲಾಕರ್ಗೆ ಕಾಂಡಮ್ ಸಿಕ್ಕಿಸಿರುವುದು ಬೆಳಕಿಗೆ ಬಂದಿದೆ.

7 ಸಾವಿರ ಬೆಲೆಬಾಳುವ ಉಡುಪನ್ನು ಕಳವುಗೈಯ್ಯಲಾಗಿದೆ ಎಂದು ಆರೋಪಿಸಲಾಗಿದೆ. ಮೇಲ್ನೋಟಕ್ಕೆ ವಿಕೃತ ಕಾಮಿಗಳು ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com