ರಾತ್ರಿ ಬೆಳಗಾಗುವುದರೊಳಗೆ ಬಡ ತರಕಾರಿ ವ್ಯಾಪರಿಯ ಖಾತೆಗೆ ಬರೊಬ್ಬರಿ 172 ಕೋಟಿ ಹಣ ಜಮೆ! ಮನೆ ಮುಂದೆ ಬೀಡುಬಿಟ್ಟ ಐಟಿ ಅಧಿಕಾರಿಗಳು!

ತರಕಾರಿ ವ್ಯಾಪಾರಿಯ ಬ್ಯಾಂಕ್‌ ಖಾತೆಗೆ ಬರೋಬ್ಬರಿ 172 ಕೋಟಿ ರೂ. ವರ್ಗಾವಣೆಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಗಾಜಿಪುರ ಜಿಲ್ಲೆಯ ವಿಜಯ್‌ ರಸ್ತೋಗಿ ಎಂಬವರ ಹೆಸರಿನ ಬ್ಯಾಂಕ್ ಖಾತೆಗೆ 172 ಕೋಟಿ ಹಣ ಜಮೆ ಆಗಿದೆ.ಈ ಕುರಿತಾಗಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹಣ ವಿಜಯ್‌ ರಸ್ತೋಗಿ ಅವರ ಖಾತೆಗೆ ಹೇಗೆ ಜಮೆಯಾಯಿತು ಎಂಬುದರ ಕುರಿತಾಗಿ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸುತ್ತಿದೆ.ಐಟಿ ಅಧಿಕಾರಿಗಳ ತನಿಖೆಯಿಂದ ವಿಜಯ್ ಗೆ ಕೂಡ ಗಾಬರಿಯಾಗಿದೆ. ಅವರು ತಮ್ಮ ದಾಖಲೆ ಯಾರೋ ಕದ್ದಾಲಿಕೆ ಮಾಡಿ ಖಾತೆ ತೆರೆದಿರಬೇಕು ಎಂದು ಹೇಳುತ್ತಿದ್ದಾರೆ.ಆ ಬ್ಯಾಂಕ್ ಖಾತೆ ನಾನು ತೆರೆದಿಲ್ಲ ಎಂದು ಹೇಳಿದ್ದಾರೆ.

ಡಿಜಿಟಲ್‌ ವರ್ಗಾವಣೆಯಿಂದಾಗಿ ಈ ಪ್ರಮಾಣದ ಹಣ ವರ್ಗಾವಣೆಯಾಗಿರುವ ಸಾಧ್ಯತೆ ಇದೆ.ಹಾಗಾಗಿ ಈ ಕುರಿತು ಸೈಬರ್‌ ಸೆಲ್‌ನಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com