ವಿಟ್ಲ;ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ನಡೆದಿದೆ.
ಮೂಲತಃ ಅಡ್ಯನಡ್ಕದವರಾದ ಸಧ್ಯ ಸಾಲೆತ್ತೂರಿನಲ್ಲಿ ವಾಸವಿರುವ ಮೊಯ್ದೀನ್ ಮೃತರು.ಇವರು ಇಂದು ವಿಟ್ಲ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದರು.ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ವೇಳೆ ಮೊಹ್ದೀನ್ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.