ವಿಟ್ಲ; ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ; ಮನೆಯವರು ಮದುವೆಗೆ ಹೋಗಿದ್ದ ವೇಳೆ ಘಟನೆ!

ರಹೀಮ್ ಶಾನ್ ಮನೆಯಲ್ಲಿ ಕಳ್ಳತನ

ವಿಟ್ಲ;ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳ್ಳತನ ಮಾಡಿರುವ ಘಟನೆ ವಿಟ್ಲ ಸಮೀಪದ ಕಾಂತಡ್ಕದಲ್ಲಿ ನಡೆದಿದೆ.

ವಿಟ್ಲ ಕಾಂತಡ್ಕ ಶಾಲೆಯ ಸಮೀಪದ‌ ನಿವಾಸಿ ರಹೀಮ್ ಶಾನ್ ಅವರ ಮನೆಯಲ್ಲಿ ಅವರ ಕುಟುಂಬದ ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು.‌ಮನೆಗೆ ಬರುವಾಗ ಸರಿಸುಮಾರು 12 ಗಂಟೆಯಾಗಿದೆ.

ಮನೆಗ ಬಂದು ನೋಡಿದಾಗ ಹಿಂಬದಿಯ ಬಾಗಿಲು ತೆರೆದಿರುವುದು ಕಂಡು ಬಂದಿದೆ.ರಾತ್ರಿ ಗಂಟೆ 8 ರಿಂದ 11 ಗಂಟೆಯ ಒಳಗೆ ಮನೆಗೆ ನುಗ್ಗಿದ ಕಳ್ಳರು ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು ದರೋಡೆ ‌ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ವಿಟ್ಲ ಪೋಲಿಸರು ಸ್ಥಳಕ್ಕೆ‌ ತೆರಳಿ ಪರಿಶೀಲನೆ‌ ನಡೆಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com