ಯಡಿಯೂರಪ್ಪ ಬಗ್ಗೆ ಪ್ರಶ್ನೆ ಕೇಳಬೇಡಿ, ಚಿಲ್ಲರೆ ರಾಜಕಾರಣಿಗಳ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಹೇಳಿದೆ;ಯತ್ನಾಳ್

ಬೆಂಗಳೂರು;ಪಕ್ಷದ ಸೂಚನೆ ಮೇರೆಗೆ ಯಡಿಯೂರಪ್ಪ ಬಗ್ಗೆ ನಾನು ಮಾತನಾಡುವುದಿಲ್ಲ, ಅವರ ಜೊತೆಗಿ‌ನ ರಾಜಕೀಯ ಸಂಘರ್ಷಕ್ಕೆ ಪೂರ್ಣ ವಿರಾಮ ಹಾಕುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ‌‌.

ಯಡಿಯೂರಪ್ಪ ಬಗ್ಗೆ ನನಗೆ ಪ್ರಶ್ನೆಗಳನ್ನು ಕೇಳಬೇಡಿ, ಅವರ ಬಗ್ಗೆ ಅಪಾರ ಗೌರವ ಇದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.ಯಡಿಯೂರಪ್ಪ ಹಿರಿಯರು, ಅವರ ಬಗ್ಗೆ ಮಾತನಾಡಬೇಡಿ ಎಂದು ಹೈಕಮಾಂಡ್ ಸೂಚಿಸಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಚಿಲ್ಲರೆ ರಾಜಕಾರಣಿಗಳ ಬಗ್ಗೆ ಪ್ರತಿಕ್ರಿಯೆ ನೀಡದಂತೆ ಹೈಕಮಾಂಡ್ ಸೂಚಿಸಿದೆ ಎಂದ ಯತ್ನಾಳ್
ನನಗೆ ನೋಟಿಸ್ ಕೊಟ್ಟಿದ್ದಾರೆ ಎನ್ನುವುದು ಸುಳ್ಳು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com